AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ […]

ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?
ಸಾಧು ಶ್ರೀನಾಥ್​
|

Updated on: Jan 30, 2020 | 4:20 PM

Share

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಅರ್ಚಕರು ಹಾಗೂ ಸಾರ್ವಜನಿಕರು ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಟಿವಿ9ಗೆ ಎಸಿ ಸೋಮಶೇಖರ್ ತಿಳಿಸಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?