AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ […]

ಚಿಕ್ಕ ತಿರುಪತಿ ದೇವಾಲಯದ ಅಧಿಕಾರಿಗಳೇ ಹುಂಡಿ ಹಣ ಎಗರಿಸಿದರಾ?
ಸಾಧು ಶ್ರೀನಾಥ್​
|

Updated on: Jan 30, 2020 | 4:20 PM

Share

ಕೋಲಾರ: ಜಿಲ್ಲೆಯ ಪ್ರಸಿದ್ಧ ಚಿಕ್ಕತಿರುಪತಿ ದೇವಾಲಯದಲ್ಲಿ ಹುಂಡಿ ಎಣಿಕೆ ವೇಳೆ ಹಣದ ಬಂಡಲ್ ಎಗರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮಾಲೂರು ತಾಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದ ಸಿಬ್ಬಂದಿಯೇ ಹಣ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಜುಲೈ 2019 ರಂದು ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿತ್ತು. ಆಗ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಆತನ ಸಹಾಯಕರು ಹುಂಡಿ ಎಣಿಕೆ ವೇಳೆ ಎರಡು ಬಂಡಲ್​ ಹಣ ತೆಗೆದುಕೊಂಡು ಹೋಗಿದ್ದಾರೆ. ಹಣ ತೆಗೆದುಕೊಂಡು ಹೋಗುವ ಮುನ್ನ ವಿಡಿಯೋ ಕ್ಯಾಮರಾ ಮರೆಮಾಚಿರುವ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಅರ್ಚಕರು ಹಾಗೂ ಸಾರ್ವಜನಿಕರು ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಟಿವಿ9ಗೆ ಎಸಿ ಸೋಮಶೇಖರ್ ತಿಳಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!