AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ದಿನವೇ ಹನುಮನ ದೇವಸ್ಥಾನದಲ್ಲಿ ಕಳ್ಳತನ.. ಯಾವೂರಲ್ಲಿ?

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. ಇನ್ನು ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ […]

ಆಯುಧ ಪೂಜೆ ದಿನವೇ ಹನುಮನ ದೇವಸ್ಥಾನದಲ್ಲಿ ಕಳ್ಳತನ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 25, 2020 | 10:03 AM

Share

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ.

ಇನ್ನು ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ಇದೇ ಪ್ರದೇಶದ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆ ಕಳುವಾಗಿತ್ತು. ಇಂದು ಆಂಜನೇಯ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಸದ್ಯ ಕಳ್ಳರಿಗಾಗಿ ಕೆಟಿಜೆ ನಗರ ಠಾಣೆ ಪೋಲೀಸರು ಪತ್ತೆಗಾಗಿ ಜಾಲ ಬೀಸಿದ್ದಾರೆ.

Published On - 8:52 am, Sun, 25 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ