AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ದಿನವೇ ಹನುಮನ ದೇವಸ್ಥಾನದಲ್ಲಿ ಕಳ್ಳತನ.. ಯಾವೂರಲ್ಲಿ?

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. ಇನ್ನು ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ […]

ಆಯುಧ ಪೂಜೆ ದಿನವೇ ಹನುಮನ ದೇವಸ್ಥಾನದಲ್ಲಿ ಕಳ್ಳತನ.. ಯಾವೂರಲ್ಲಿ?
ಆಯೇಷಾ ಬಾನು
|

Updated on:Oct 25, 2020 | 10:03 AM

Share

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ.

ಇನ್ನು ಕೆಟಿಜೆ ನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ಇದೇ ಪ್ರದೇಶದ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆ ಕಳುವಾಗಿತ್ತು. ಇಂದು ಆಂಜನೇಯ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಸದ್ಯ ಕಳ್ಳರಿಗಾಗಿ ಕೆಟಿಜೆ ನಗರ ಠಾಣೆ ಪೋಲೀಸರು ಪತ್ತೆಗಾಗಿ ಜಾಲ ಬೀಸಿದ್ದಾರೆ.

Published On - 8:52 am, Sun, 25 October 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು