ಕೊರೊನಾ ಭೀತಿ ನಡುವೆ ಸಾಂಸ್ಕೃತಿಕ ನಗರಿಯಲ್ಲಿ ಮಂಗನ ಕಾಯಿಲೆ ಆತಂಕ!

ಮೈಸೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಸಮಸ್ಯೆ ಶುರುವಾಗಿದೆ. ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಬೆಳಗ್ಗೆಯಿಂದ 2 ಕೋತಿಗಳು ನಿಗೂಢವಾಗಿ ಸಾವಿಗೀಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮಂಗನಕಾಯಿಲೆ ಆತಂಕ ಶುರುವಾಗಿದೆ. ಪ್ರತಿದಿನ ಗ್ರಾಮದ ತೋಟದಲ್ಲಿ ಕೋತಿಗಳು ಓಡಾಡಿಕೊಂಡ ಇರುತ್ತಿದ್ದವು. ಸದ್ಯ ಮೂರು ಕೋತಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಅನುಮಾನಾಸ್ಪದವಾಗಿ ಮೃತಪಡುತ್ತಿರುವ ಕೋತಿಗಳ ಸಾವಿನಿಂದ ಮಂಗನಕಾಯಿಲೆ ಭೀತಿ ಶುರುವಾಗಿದೆ.

ಕೊರೊನಾ ಭೀತಿ ನಡುವೆ ಸಾಂಸ್ಕೃತಿಕ ನಗರಿಯಲ್ಲಿ ಮಂಗನ ಕಾಯಿಲೆ ಆತಂಕ!
ಸಾಧು ಶ್ರೀನಾಥ್​

Updated on: Apr 20, 2020 | 1:23 PM

ಮೈಸೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ನಡುವೆಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಸಮಸ್ಯೆ ಶುರುವಾಗಿದೆ. ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಬೆಳಗ್ಗೆಯಿಂದ 2 ಕೋತಿಗಳು ನಿಗೂಢವಾಗಿ ಸಾವಿಗೀಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮಂಗನಕಾಯಿಲೆ ಆತಂಕ ಶುರುವಾಗಿದೆ.

ಪ್ರತಿದಿನ ಗ್ರಾಮದ ತೋಟದಲ್ಲಿ ಕೋತಿಗಳು ಓಡಾಡಿಕೊಂಡ ಇರುತ್ತಿದ್ದವು. ಸದ್ಯ ಮೂರು ಕೋತಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಅನುಮಾನಾಸ್ಪದವಾಗಿ ಮೃತಪಡುತ್ತಿರುವ ಕೋತಿಗಳ ಸಾವಿನಿಂದ ಮಂಗನಕಾಯಿಲೆ ಭೀತಿ ಶುರುವಾಗಿದೆ.

Published On - 1:22 pm, Mon, 20 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us