AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ. ಸತ್ತ […]

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..
KUSHAL V
| Edited By: ಸಾಧು ಶ್ರೀನಾಥ್​|

Updated on: Jul 04, 2020 | 4:29 PM

Share

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ.

ಸತ್ತ ಕಪಿಗಳಲ್ಲಿ ತಾಯಿ ಮಂಗವೊಂದು ಸಹ ಇದೆ. ಅದರ ಮರಿ ಜೀವಂತವಾಗಿದ್ದು ತನ್ನ ತಾಯಿಗಾಗಿ ಪರಿತಪಿಸುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನ ಸೆರೆಹಿಡಿಯಲು ಮಾಹಿತಿ ಕಲೆ ಹಾಕಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ