AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ. ಸತ್ತ […]

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..
KUSHAL V
| Edited By: |

Updated on: Jul 04, 2020 | 4:29 PM

Share

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ.

ಸತ್ತ ಕಪಿಗಳಲ್ಲಿ ತಾಯಿ ಮಂಗವೊಂದು ಸಹ ಇದೆ. ಅದರ ಮರಿ ಜೀವಂತವಾಗಿದ್ದು ತನ್ನ ತಾಯಿಗಾಗಿ ಪರಿತಪಿಸುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನ ಸೆರೆಹಿಡಿಯಲು ಮಾಹಿತಿ ಕಲೆ ಹಾಕಿದ್ದಾರೆ.

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!