AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ. ಸತ್ತ […]

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..
KUSHAL V
| Edited By: |

Updated on: Jul 04, 2020 | 4:29 PM

Share

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ.

ಸತ್ತ ಕಪಿಗಳಲ್ಲಿ ತಾಯಿ ಮಂಗವೊಂದು ಸಹ ಇದೆ. ಅದರ ಮರಿ ಜೀವಂತವಾಗಿದ್ದು ತನ್ನ ತಾಯಿಗಾಗಿ ಪರಿತಪಿಸುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನ ಸೆರೆಹಿಡಿಯಲು ಮಾಹಿತಿ ಕಲೆ ಹಾಕಿದ್ದಾರೆ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ