AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ. ಸತ್ತ […]

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..
KUSHAL V
| Edited By: |

Updated on: Jul 04, 2020 | 4:29 PM

Share

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ.

ಸತ್ತ ಕಪಿಗಳಲ್ಲಿ ತಾಯಿ ಮಂಗವೊಂದು ಸಹ ಇದೆ. ಅದರ ಮರಿ ಜೀವಂತವಾಗಿದ್ದು ತನ್ನ ತಾಯಿಗಾಗಿ ಪರಿತಪಿಸುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನ ಸೆರೆಹಿಡಿಯಲು ಮಾಹಿತಿ ಕಲೆ ಹಾಕಿದ್ದಾರೆ.

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್