AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ. ಸತ್ತ […]

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದರು: ಸತ್ತ ಅಮ್ಮನಿಗಾಗಿ ಪುಟ್ಟ ಮಂಗ ಕಣ್ಣೀರು..
KUSHAL V
| Edited By: ಸಾಧು ಶ್ರೀನಾಥ್​|

Updated on: Jul 04, 2020 | 4:29 PM

Share

ಹಾವೇರಿ: ಹಳ್ಳಿಯ ತೋಟದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾ, ಹಣ್ಣುಗಳನ್ನು ತಿಂದು ಬದುಕು ಸಾಗಿಸುತ್ತಿದ್ದ ಮಂಗಗಳನ್ನು ಅಮಾನವೀಯವಾಗಿ ಕೊಂದಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಮುಸಿಯ ಜಾತಿಗೆ ಸೇರಿದ ಮಂಗಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಬಲೆಗೆ ಹಾಕಿ, ದೊಣ್ಣೆಯಿಂದ ಹೊಡೆದು ವಿಕೃತಿ  ಗ್ರಾಮದ ಲಾಲಖಾನವರ ಎಂಬುವವರ ತೋಟದಲ್ಲಿ ವಾಸವಿದ್ದ ಸುಮಾರು ಐದು ಕೋತಿಗಳನ್ನು ಕೆಲವು ದುಷ್ಕರ್ಮಿಗಳು ಬಲೆ ಹಾಕಿ ಹಿಡಿದ್ದಾರೆ. ಬಳಿಕ ದೊಣ್ಣೆಯಿಂದ ಅವುಗಳಿಗೆ ಹೊಡೆದು ಭೀಕರವಾಗಿ ಕೊಂದು ಹಾಕುವ ಮೂಲಕ ವಿಕೃತಿ ಮೆರೆದಿದ್ದಾರೆ.

ಸತ್ತ ಕಪಿಗಳಲ್ಲಿ ತಾಯಿ ಮಂಗವೊಂದು ಸಹ ಇದೆ. ಅದರ ಮರಿ ಜೀವಂತವಾಗಿದ್ದು ತನ್ನ ತಾಯಿಗಾಗಿ ಪರಿತಪಿಸುತ್ತಿದ್ದ ದೃಶ್ಯ ಎಲ್ಲರ ಮನಕಲಕುವಂತಿತ್ತು. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನ ಸೆರೆಹಿಡಿಯಲು ಮಾಹಿತಿ ಕಲೆ ಹಾಕಿದ್ದಾರೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು