AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು

ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕೋತಿಗಳಿಗೆ ವಿಷ ಉಣಿಸಿ ಅಮಾನುಷವಾಗಿ ಕೊಂದ ಕಿರಾತಕರು
ಸಾಂದರ್ಭಿಕ ಚಿತ್ರ
KUSHAL V
|

Updated on: Feb 07, 2021 | 10:14 PM

Share

ಚಿಕ್ಕಬಳ್ಳಾಪುರ: ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಇನ್ನು, ವಿಷಾಹಾರವನ್ನು ಸೇವಿಸಿ ಕೆಲವು ಕೋತಿಗಳು ಮೃತಪಟ್ಟಿದ್ದರೆ ಮತ್ತೆ ಕೆಲವು ಕೋತಿಗಳ ಸ್ಥಿತಿ ಗಂಭೀರವಾಗಿದೆ. ಈ ನಡುವೆ, ಕೋತಿಗಳ ಕಳೆಬರ ಸಾಗಿಸಲು ಬಂದವರ ವಿರುದ್ಧ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು.

ಕಳೆಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್​ನ​ ತಡೆದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ ಗ್ರಾಮಸ್ಥರು, ಟ್ರ್ಯಾಕ್ಟರ್​​ ಚಾಲಕನನ್ನ ವಶಕ್ಕೆ ಪಡೆದರು. ಈ ವೇಳೆ, ಟ್ರ್ಯಾಕ್ಟರ್​ನಲ್ಲಿದ್ದ ನಾಲ್ವರು ಯುವಕರು ಪರಾರಿಯಾದರು.

ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚಿಗಿಂತ.. ಅಧಿಕಾರಿಗಳಿಗೆ ಅರಣ್ಯ ಸಚಿವರ ಸಭೆಯೇ ಮುಖ್ಯವಾಯ್ತಾ?

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ