AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮಂಗಗಳ ಆರ್ತನಾದ ಕೇಳೋರಿಲ್ಲ.. ಹತ್ತಾರು ಮಂಗಗಳಿಗೆ ಜಲ ಕಂಟಕ

ಬಾಗಲಕೋಟೆ: ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಕ್ಕನಸಬಿ ಗ್ರಾಮ ಬಳಿ ಮಲಪ್ರಭಾ ನದಿ ನೀರಲ್ಲಿ ಇದೀಗ ಹತ್ತಾರು ಮಂಗಗಳು ಸಿಲುಕಿ ನರಳಾಡುತ್ತಿವೆ. ಮಲಪ್ರಭಾ ನದಿಯ ಹಿನ್ನೀರಿನ ನಡುಗಡ್ಡೆಯ ಕಂಟಿಯಲ್ಲಿ ಕುಳಿತಿರುವ 15ಕ್ಕೂ ಹೆಚ್ಚು ಮಂಗಗಳ ಗುಂಪು ಪರದಾಡತೊಡಗಿವೆ. ಎರಡು ದಿನದಿಂದ ಆಹಾರವಿಲ್ಲದೇ ಪರದಾಡುತ್ತಿರುವ ಮಂಗಗಳಿಗೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವ ನೀರಿನ ಮಟ್ಟ ಮತ್ತಷ್ಟು ಸಂಕಷ್ಟ ತಂದೊಡ್ದಿದೆ. ಇದೀಗ, ನಡುಗಡ್ಡೆ ಮುಳುಗುವ ಹಂತ ತಲುಪಿದ್ದು ಕಂಟಿ ಯಾವುದೇ ಕ್ಷಣದಲ್ಲಿ ಜಲಾವೃತಗೊಳ್ಳುವ ಸಾಧ್ಯತೆಯಿದೆ. […]

ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮಂಗಗಳ ಆರ್ತನಾದ ಕೇಳೋರಿಲ್ಲ.. ಹತ್ತಾರು ಮಂಗಗಳಿಗೆ ಜಲ ಕಂಟಕ
ಸಾಧು ಶ್ರೀನಾಥ್​
| Edited By: |

Updated on: Aug 19, 2020 | 10:55 AM

Share

ಬಾಗಲಕೋಟೆ: ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಕ್ಕನಸಬಿ ಗ್ರಾಮ ಬಳಿ ಮಲಪ್ರಭಾ ನದಿ ನೀರಲ್ಲಿ ಇದೀಗ ಹತ್ತಾರು ಮಂಗಗಳು ಸಿಲುಕಿ ನರಳಾಡುತ್ತಿವೆ.

ಮಲಪ್ರಭಾ ನದಿಯ ಹಿನ್ನೀರಿನ ನಡುಗಡ್ಡೆಯ ಕಂಟಿಯಲ್ಲಿ ಕುಳಿತಿರುವ 15ಕ್ಕೂ ಹೆಚ್ಚು ಮಂಗಗಳ ಗುಂಪು ಪರದಾಡತೊಡಗಿವೆ. ಎರಡು ದಿನದಿಂದ ಆಹಾರವಿಲ್ಲದೇ ಪರದಾಡುತ್ತಿರುವ ಮಂಗಗಳಿಗೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವ ನೀರಿನ ಮಟ್ಟ ಮತ್ತಷ್ಟು ಸಂಕಷ್ಟ ತಂದೊಡ್ದಿದೆ.

ಇದೀಗ, ನಡುಗಡ್ಡೆ ಮುಳುಗುವ ಹಂತ ತಲುಪಿದ್ದು ಕಂಟಿ ಯಾವುದೇ ಕ್ಷಣದಲ್ಲಿ ಜಲಾವೃತಗೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ನಡುಗಡ್ಡೆ ಸಂಪೂರ್ಣವಾಗಿ ಮುಳುಗಿದರೆ ಹದಿನೈದಕ್ಕೂ ಹೆಚ್ಚು ಮಂಗಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಸಾಧ್ಯತೆಯಿದೆ.

ಅರಣ್ಯಾಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ.. ಹೀಗಾಗಿ, ಸ್ಥಳೀಯ ಯುವಕರು ಮಂಗಗಳ ರಕ್ಷಣೆ ಮಾಡಲು ಪ್ರಯತ್ನಿಸ್ತಿದಾರೆ. ಆದರೆ, ನೀರಿನ ಹರಿವು ಹೆಚ್ಚಾಗಿರುವುದರಿಂದ ಅದೂ ಸಾಧ್ಯವಾಗುತ್ತಿಲ್ಲ. ಈ ಕುರಿತು, ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಅವರು ಕ್ಯಾರೇ ಅನ್ನುತ್ತಿಲ್ಲ. ಸ್ಥಳಕ್ಕೆ ಬರೋದಾಗಿ ಹೇಳಿದರೂ ಇತ್ತ ತಿರುಗಿ ನೋಡಿಲ್ಲ ಎಂದು ಯುವಕರು ಆಕ್ರೋಶ ಹೊರಹಾಕಿದ್ದಾರೆ. ಒಟ್ನಲ್ಲಿ, ಮಾಜಿ ಸಿಎಂ ಸಿದ್ದರಾಮಯ್ಯರ ಕ್ಷೇತ್ರದಲ್ಲಿ ಮಂಗಗಳ ಆರ್ತನಾದ ಕೇಳೋರಿಲ್ಲದಂತಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ