AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕಾಟದ ಮಧ್ಯೆ.. ಹಸಿವಿನ ಬಾಧೆ -ಚಾರ್ಮಾಡಿ ಘಾಟ್​ನಲ್ಲಿ​ ಕೋತಿಗಳ ಮೂಕವೇದನೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆರಾಯನ ಆರ್ಭಟದಿಂದ ಎದುರಾಗಿರುವ ಸಂಕಷ್ಟಗಳು ಅಷ್ಟಿಷ್ಟಲ್ಲ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಕಷ್ಟದಿಂದ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ಮೂಕಜೀವಿಗಳು ಸಹ ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಅಂಥದ್ದೇ ಒಂದು ದೃಶ್ಯ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಭಾರಿ ಮಳೆ ಮತ್ತು ಚಳಿಗೆ ಕಂಗೆಟ್ಟ ಮಂಗಗಳು ಆಹಾರಕ್ಕಾಗಿ ಪರದಾಡುತ್ತಿರುವ ದೃಶ್ಯ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಈ ಹಿಂದೆ ಚಾರ್ಮಾಡಿ ಘಾಟ್​ನ ಸೊಬಗನ್ನು ಸವಿಯಲು ಬರುತ್ತಿದ್ದ ಪ್ರವಾಸಿಗರು ನೀಡುತ್ತಿದ್ದ ಆಹಾರ ಮತ್ತು […]

ಮಳೆ ಕಾಟದ ಮಧ್ಯೆ.. ಹಸಿವಿನ ಬಾಧೆ -ಚಾರ್ಮಾಡಿ ಘಾಟ್​ನಲ್ಲಿ​ ಕೋತಿಗಳ ಮೂಕವೇದನೆ
KUSHAL V
| Edited By: |

Updated on: Sep 22, 2020 | 5:04 PM

Share

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆರಾಯನ ಆರ್ಭಟದಿಂದ ಎದುರಾಗಿರುವ ಸಂಕಷ್ಟಗಳು ಅಷ್ಟಿಷ್ಟಲ್ಲ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಕಷ್ಟದಿಂದ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ಮೂಕಜೀವಿಗಳು ಸಹ ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಅಂಥದ್ದೇ ಒಂದು ದೃಶ್ಯ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ.

ಭಾರಿ ಮಳೆ ಮತ್ತು ಚಳಿಗೆ ಕಂಗೆಟ್ಟ ಮಂಗಗಳು ಆಹಾರಕ್ಕಾಗಿ ಪರದಾಡುತ್ತಿರುವ ದೃಶ್ಯ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಈ ಹಿಂದೆ ಚಾರ್ಮಾಡಿ ಘಾಟ್​ನ ಸೊಬಗನ್ನು ಸವಿಯಲು ಬರುತ್ತಿದ್ದ ಪ್ರವಾಸಿಗರು ನೀಡುತ್ತಿದ್ದ ಆಹಾರ ಮತ್ತು ಹಣ್ಣುಗಳ ಮೇಲೆ ಕೋತಿಗಳು ಅವಲಂಬಿತವಾಗಿದ್ದವು.

ಆದರೆ, ಕಳೆದ ಕೆಲವು ದಿನಗಳಿಂದ ದಟ್ಟ ಮಂಜು ಹಾಗೂ ಸತತ ಮಳೆಯಿಂದ ವಾಹನಗಳನ್ನು ನಿಲ್ಲಿಸಲು ಸವಾರರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಭಾರಿ ಮಳೆಯಿಂದ ಕಾಡಿಗೂ ಹೋಗಲಾರದೇ ಇತ್ತ ಪ್ರವಾಸಿಗರಿಂದ ಆಹಾರವೂ ಸಿಗದೇ ಕೋತಿಗಳು ಕಂಗಾಲಾಗಿವೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ