AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕಾಟದ ಮಧ್ಯೆ.. ಹಸಿವಿನ ಬಾಧೆ -ಚಾರ್ಮಾಡಿ ಘಾಟ್​ನಲ್ಲಿ​ ಕೋತಿಗಳ ಮೂಕವೇದನೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆರಾಯನ ಆರ್ಭಟದಿಂದ ಎದುರಾಗಿರುವ ಸಂಕಷ್ಟಗಳು ಅಷ್ಟಿಷ್ಟಲ್ಲ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಕಷ್ಟದಿಂದ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ಮೂಕಜೀವಿಗಳು ಸಹ ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಅಂಥದ್ದೇ ಒಂದು ದೃಶ್ಯ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಭಾರಿ ಮಳೆ ಮತ್ತು ಚಳಿಗೆ ಕಂಗೆಟ್ಟ ಮಂಗಗಳು ಆಹಾರಕ್ಕಾಗಿ ಪರದಾಡುತ್ತಿರುವ ದೃಶ್ಯ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಈ ಹಿಂದೆ ಚಾರ್ಮಾಡಿ ಘಾಟ್​ನ ಸೊಬಗನ್ನು ಸವಿಯಲು ಬರುತ್ತಿದ್ದ ಪ್ರವಾಸಿಗರು ನೀಡುತ್ತಿದ್ದ ಆಹಾರ ಮತ್ತು […]

ಮಳೆ ಕಾಟದ ಮಧ್ಯೆ.. ಹಸಿವಿನ ಬಾಧೆ -ಚಾರ್ಮಾಡಿ ಘಾಟ್​ನಲ್ಲಿ​ ಕೋತಿಗಳ ಮೂಕವೇದನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 22, 2020 | 5:04 PM

Share

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆರಾಯನ ಆರ್ಭಟದಿಂದ ಎದುರಾಗಿರುವ ಸಂಕಷ್ಟಗಳು ಅಷ್ಟಿಷ್ಟಲ್ಲ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಕಷ್ಟದಿಂದ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ಮೂಕಜೀವಿಗಳು ಸಹ ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಅಂಥದ್ದೇ ಒಂದು ದೃಶ್ಯ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ.

ಭಾರಿ ಮಳೆ ಮತ್ತು ಚಳಿಗೆ ಕಂಗೆಟ್ಟ ಮಂಗಗಳು ಆಹಾರಕ್ಕಾಗಿ ಪರದಾಡುತ್ತಿರುವ ದೃಶ್ಯ ಚಾರ್ಮಾಡಿ ಘಾಟ್​ನಲ್ಲಿ ಕಂಡುಬಂದಿದೆ. ಈ ಹಿಂದೆ ಚಾರ್ಮಾಡಿ ಘಾಟ್​ನ ಸೊಬಗನ್ನು ಸವಿಯಲು ಬರುತ್ತಿದ್ದ ಪ್ರವಾಸಿಗರು ನೀಡುತ್ತಿದ್ದ ಆಹಾರ ಮತ್ತು ಹಣ್ಣುಗಳ ಮೇಲೆ ಕೋತಿಗಳು ಅವಲಂಬಿತವಾಗಿದ್ದವು.

ಆದರೆ, ಕಳೆದ ಕೆಲವು ದಿನಗಳಿಂದ ದಟ್ಟ ಮಂಜು ಹಾಗೂ ಸತತ ಮಳೆಯಿಂದ ವಾಹನಗಳನ್ನು ನಿಲ್ಲಿಸಲು ಸವಾರರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಭಾರಿ ಮಳೆಯಿಂದ ಕಾಡಿಗೂ ಹೋಗಲಾರದೇ ಇತ್ತ ಪ್ರವಾಸಿಗರಿಂದ ಆಹಾರವೂ ಸಿಗದೇ ಕೋತಿಗಳು ಕಂಗಾಲಾಗಿವೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!