AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ. ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ. ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ. […]

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 08, 2020 | 1:07 PM

Share

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ.

ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ.

ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ.

ಯುವಕನ ಈ ಸಹಾಯಕ್ಕೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಸದ್ಯ ಮಳೆಯ ತೀವ್ರತೆಯಿಂದ ಮಾಗುಂಡಿ ಹಾಗೂ ಕಳಸ ನಡುವಿನ ಸಂಪರ್ಕ ಸಂಪೂರ್ಣ ಬಂದಾಗಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?