AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ. ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ. ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ. […]

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 1:07 PM

Share

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ.

ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ.

ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ.

ಯುವಕನ ಈ ಸಹಾಯಕ್ಕೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಸದ್ಯ ಮಳೆಯ ತೀವ್ರತೆಯಿಂದ ಮಾಗುಂಡಿ ಹಾಗೂ ಕಳಸ ನಡುವಿನ ಸಂಪರ್ಕ ಸಂಪೂರ್ಣ ಬಂದಾಗಿದೆ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!