AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ. ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ. ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ. […]

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 1:07 PM

Share

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ.

ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ.

ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ.

ಯುವಕನ ಈ ಸಹಾಯಕ್ಕೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಸದ್ಯ ಮಳೆಯ ತೀವ್ರತೆಯಿಂದ ಮಾಗುಂಡಿ ಹಾಗೂ ಕಳಸ ನಡುವಿನ ಸಂಪರ್ಕ ಸಂಪೂರ್ಣ ಬಂದಾಗಿದೆ.

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು