AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ. ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ. ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ. […]

ಹಾಲು ನೀಡಲು ಉಕ್ಕಿ ಹರಿಯುವ ನದಿಯನ್ನೇ ದಾಟಿದ ಯುವಕ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 1:07 PM

Share

ಚಿಕ್ಕಮಗಳೂರು: ಜಿಲ್ಲೆಯ ನಾನಾ ಭಾಗದಲ್ಲಿ ಮಾನ್ಸೂನ್ ರೌದ್ರಾವತಾರ ತಾಳಿದ್ದು, ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿಪಾತ್ರದ ಗ್ರಾಮಗಳು ಜಲಾವೃತಗೊಂಡು ಸಂಕಷ್ಟಕ್ಕೆ ಸಿಲುಕಿವೆ.

ಚಿಕ್ಕಮಗಳೂರು ಜಿಲ್ಲೆ ನ್ಆರ್ ಪುರ ತಾಲೂಕಿನ ಮಹಲ್ ಗೋಡು ಗ್ರಾಮದ ಸೇತುವೆ ಭದ್ರಾನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದು, ಮಾಗುಂಡಿ ಗ್ರಾಮಕ್ಕೆ ಸಂಪರ್ಕ ಇಲ್ಲದಂತ್ತಾಗಿದೆ. ಇದರಿಂದ ಗ್ರಾಮಸ್ಥರು ಮೂಲ ಸೌಕರ್ಯಗಳಿಲ್ಲದೆ ನರಳುತ್ತಿದ್ದಾರೆ.

ಇದನ್ನು ಕಂಡ ರಚನ್ ಎಂಬ ಯುವಕ ನದಿಯ ಪ್ರವಾಹವನ್ನು ಲೆಕ್ಕಿಸದೆ ಕಳಸದಿಂದ ಹಾಲನ್ನು ತಂದು, ತೆಪ್ಪದಲ್ಲಿ ನದಿಯನ್ನು ದಾಟಿ ಮಾಗುಂಡಿ ಜನತೆಗೆ ತಲುಪಿಸಿದ್ದಾನೆ.

ಯುವಕನ ಈ ಸಹಾಯಕ್ಕೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ. ಸದ್ಯ ಮಳೆಯ ತೀವ್ರತೆಯಿಂದ ಮಾಗುಂಡಿ ಹಾಗೂ ಕಳಸ ನಡುವಿನ ಸಂಪರ್ಕ ಸಂಪೂರ್ಣ ಬಂದಾಗಿದೆ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ