AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನುಗ್ಗಿದ ತುಂಗಾ ನದಿ ನೀರು

ಚಿಕ್ಕಮಗಳೂರು: ವಿಪರೀತ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶೃಂಗೇರಿ ಪಟ್ಟಣದ ಜನತೆ ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಶೃಂಗೇರಿ ಶಾರದಾ ದೇವಾಲಯದ ವಾಹನ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ, ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ಸುಮಾರು 10 ಅಡಿ ನಿಂತಿರುವ ನೀರು. ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ. ತುಂಗಾ ನದಿಪಾತ್ರದ ಮನೆಗಳ ಸ್ಥಳಾಂತರವಾಗುತ್ತಿದೆ. […]

Photos ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನುಗ್ಗಿದ ತುಂಗಾ ನದಿ ನೀರು
ಸಾಧು ಶ್ರೀನಾಥ್​
|

Updated on:Aug 07, 2020 | 10:36 AM

Share

ಚಿಕ್ಕಮಗಳೂರು: ವಿಪರೀತ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶೃಂಗೇರಿ ಪಟ್ಟಣದ ಜನತೆ ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ.

ಶೃಂಗೇರಿ ಶಾರದಾ ದೇವಾಲಯದ ವಾಹನ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ, ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ಸುಮಾರು 10 ಅಡಿ ನಿಂತಿರುವ ನೀರು.

ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ. ತುಂಗಾ ನದಿಪಾತ್ರದ ಮನೆಗಳ ಸ್ಥಳಾಂತರವಾಗುತ್ತಿದೆ. ಕೆರೆಕಟ್ಟೆ, ಕಿಗ್ಗಾ, ನೆಮ್ಮಾರ್ ಪ್ರದೇಶಗಳಲ್ಲಿ ಸತತವಾಗಿ ಮಳೆ ಬೀಳುತ್ತಿದೆ.

Published On - 10:26 am, Fri, 7 August 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ