AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ಸರ್ಕಲ್​ನಲ್ಲಿ.. ವಾರದಲ್ಲೆರಡು ಡೆಡ್ಲಿ ಅಪಘಾತಗಳು ಗ್ಯಾರಂಟಿ!

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ನಗರದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಎಂ.ಎಸ್ ಪಾಳ್ಯ ಸರ್ಕಲ್​ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ವಾರದಲ್ಲಿ ಕನಿಷ್ಠ ಎರಡು ಅಪಘಾತಗಳಾದ್ರೂ ಈ ಡೆಡ್ಲಿ ಸರ್ಕಲ್​ನಲ್ಲಿ ನಡೆಯುತ್ತವೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಎಂ.ಎಸ್ ಪಾಳ್ಯದ ಬಳಿ ಕಳೆದ ರಾತ್ರಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸ್ಟ್ರೀಟ್ ಲೈಟ್ ಇಲ್ಲದ ಕಾರಣ ಮತ್ತು ಮಳೆ ಬಂದ ಹಿನ್ನೆಲೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಆದರೆ ಈ […]

ಡೆಡ್ಲಿ ಸರ್ಕಲ್​ನಲ್ಲಿ.. ವಾರದಲ್ಲೆರಡು ಡೆಡ್ಲಿ ಅಪಘಾತಗಳು ಗ್ಯಾರಂಟಿ!
ಆಯೇಷಾ ಬಾನು
| Edited By: |

Updated on:Jul 30, 2020 | 11:08 AM

Share

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ನಗರದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಎಂ.ಎಸ್ ಪಾಳ್ಯ ಸರ್ಕಲ್​ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ವಾರದಲ್ಲಿ ಕನಿಷ್ಠ ಎರಡು ಅಪಘಾತಗಳಾದ್ರೂ ಈ ಡೆಡ್ಲಿ ಸರ್ಕಲ್​ನಲ್ಲಿ ನಡೆಯುತ್ತವೆ.

ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಎಂ.ಎಸ್ ಪಾಳ್ಯದ ಬಳಿ ಕಳೆದ ರಾತ್ರಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸ್ಟ್ರೀಟ್ ಲೈಟ್ ಇಲ್ಲದ ಕಾರಣ ಮತ್ತು ಮಳೆ ಬಂದ ಹಿನ್ನೆಲೆಯಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ಆದರೆ ಈ ರೀತಿ ವಾರದಲ್ಲಿ ಎರಡು ಪ್ರಕರಣಗಳಾದ್ರೂ ಇಲ್ಲಿ ದಾಖಲಾಗುತ್ತವೆ. ವಾಹನಗಳು ನೇರವಾಗಿ ಬಂದು ಡಿವೈಡರ್​ ಗೆ ಡಿಕ್ಕಿ ಹೊಡೆಯುತ್ತವೆ. ಕಾರು ಲಾರಿ ಸೇರಿದಂತೆ ಹಲವು ವಾಹನಗಳು ಇಲ್ಲಿ ಅಫಘಾತಕ್ಕೆ ಒಳಗಾಗಿವೆ.

Published On - 10:48 am, Thu, 30 July 20

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?