AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ. ಚಳಿಗಾಲ ಶುರುವಾಗ್ತಿದ್ದು […]

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ
ಆಯೇಷಾ ಬಾನು
|

Updated on: Oct 06, 2020 | 7:27 AM

Share

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ.

ಚಳಿಗಾಲ ಶುರುವಾಗ್ತಿದ್ದು ನ್ಯೂಮೋನಿಯಾ ಪ್ರಕರಣಗಳು ಹೆಚ್ಚಾಗಲಿವೆ. ಕೊರೊನಾ ಅಟ್ಯಾಕ್ ಆದ್ರೆ ನ್ಯೂಮೋನಿಯಾ ಇದ್ದವರ ಪ್ರಾಣಕ್ಕೆ ಕಂಟಕವಾಗಲಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಅಸ್ತಮಾ ರೋಗಿಗಳಿಗೆ ಮೂರು ತಿಂಗಳು ಬಲು ಡೇಂಜರ್. ವಾತವರಣದಲ್ಲಿ ಶೀತಾಂಶವಿದ್ದು ಕೊರೊನಾ ಕಾಟ ಹೆಚ್ಚಾಗಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ತುಂಬಾ ಎಚ್ಚರಿಕೆಯಿಂದಿರಬೇಕು ಅಂತಿದ್ದಾರೆ ತಜ್ಞ ವೈದ್ಯರು.

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್