AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ. ಚಳಿಗಾಲ ಶುರುವಾಗ್ತಿದ್ದು […]

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ
ಆಯೇಷಾ ಬಾನು
|

Updated on: Oct 06, 2020 | 7:27 AM

Share

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ.

ಚಳಿಗಾಲ ಶುರುವಾಗ್ತಿದ್ದು ನ್ಯೂಮೋನಿಯಾ ಪ್ರಕರಣಗಳು ಹೆಚ್ಚಾಗಲಿವೆ. ಕೊರೊನಾ ಅಟ್ಯಾಕ್ ಆದ್ರೆ ನ್ಯೂಮೋನಿಯಾ ಇದ್ದವರ ಪ್ರಾಣಕ್ಕೆ ಕಂಟಕವಾಗಲಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಅಸ್ತಮಾ ರೋಗಿಗಳಿಗೆ ಮೂರು ತಿಂಗಳು ಬಲು ಡೇಂಜರ್. ವಾತವರಣದಲ್ಲಿ ಶೀತಾಂಶವಿದ್ದು ಕೊರೊನಾ ಕಾಟ ಹೆಚ್ಚಾಗಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ತುಂಬಾ ಎಚ್ಚರಿಕೆಯಿಂದಿರಬೇಕು ಅಂತಿದ್ದಾರೆ ತಜ್ಞ ವೈದ್ಯರು.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?