AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ. ಚಳಿಗಾಲ ಶುರುವಾಗ್ತಿದ್ದು […]

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ
ಆಯೇಷಾ ಬಾನು
|

Updated on: Oct 06, 2020 | 7:27 AM

Share

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ.

ಚಳಿಗಾಲ ಶುರುವಾಗ್ತಿದ್ದು ನ್ಯೂಮೋನಿಯಾ ಪ್ರಕರಣಗಳು ಹೆಚ್ಚಾಗಲಿವೆ. ಕೊರೊನಾ ಅಟ್ಯಾಕ್ ಆದ್ರೆ ನ್ಯೂಮೋನಿಯಾ ಇದ್ದವರ ಪ್ರಾಣಕ್ಕೆ ಕಂಟಕವಾಗಲಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಅಸ್ತಮಾ ರೋಗಿಗಳಿಗೆ ಮೂರು ತಿಂಗಳು ಬಲು ಡೇಂಜರ್. ವಾತವರಣದಲ್ಲಿ ಶೀತಾಂಶವಿದ್ದು ಕೊರೊನಾ ಕಾಟ ಹೆಚ್ಚಾಗಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ತುಂಬಾ ಎಚ್ಚರಿಕೆಯಿಂದಿರಬೇಕು ಅಂತಿದ್ದಾರೆ ತಜ್ಞ ವೈದ್ಯರು.

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್