AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ. ಚಳಿಗಾಲ ಶುರುವಾಗ್ತಿದ್ದು […]

ಬೆಂಗಳೂರಿಗರೇ ಎಚ್ಚರ.. ಡಿಸೆಂಬರ್ ನಂತರ ಎದುರಾಗಲಿದೆ ಕೊರೊನಾ ಮಹಾ ಕಂಟಕ
ಆಯೇಷಾ ಬಾನು
|

Updated on: Oct 06, 2020 | 7:27 AM

Share

ಬೆಂಗಳೂರು: ರಾಜಧಾನಿ ಜನರೇ ಎಚ್ಚರ ಎಚ್ಚರ.. ಮಹಮಾರಿ ಕೊರೊನಾ ಆರ್ಭಟಕ್ಕೆ ತಜ್ಞರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್​​ವರೆಗೂ ಹೆಮ್ಮಾರಿ ಅಟ್ಟಹಾಸ ಮತ್ತಷ್ಟು ಭಾದಿಸಲಿದೆಯಂತೆ. ಇನ್ಮುಂದೆ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆಯಂತೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮತ್ತಷ್ಟು ಜಾಸ್ತಿಯಾಗಿದೆ. ಕೇವಲ ಹತ್ತು ದಿನಗಳಲ್ಲಿ 35 ಸಾವಿರದ 599 ಕೇಸ್​ಗಳು ಪತ್ತೆಯಾಗಿವೆ. ಕೇವಲ 10 ದಿನಗಳಲ್ಲಿ 280 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ ಹೆಚ್ಚಾಗ್ತಿದೆ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ.

ಚಳಿಗಾಲ ಶುರುವಾಗ್ತಿದ್ದು ನ್ಯೂಮೋನಿಯಾ ಪ್ರಕರಣಗಳು ಹೆಚ್ಚಾಗಲಿವೆ. ಕೊರೊನಾ ಅಟ್ಯಾಕ್ ಆದ್ರೆ ನ್ಯೂಮೋನಿಯಾ ಇದ್ದವರ ಪ್ರಾಣಕ್ಕೆ ಕಂಟಕವಾಗಲಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಅಸ್ತಮಾ ರೋಗಿಗಳಿಗೆ ಮೂರು ತಿಂಗಳು ಬಲು ಡೇಂಜರ್. ವಾತವರಣದಲ್ಲಿ ಶೀತಾಂಶವಿದ್ದು ಕೊರೊನಾ ಕಾಟ ಹೆಚ್ಚಾಗಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ತುಂಬಾ ಎಚ್ಚರಿಕೆಯಿಂದಿರಬೇಕು ಅಂತಿದ್ದಾರೆ ತಜ್ಞ ವೈದ್ಯರು.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ