AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು […]

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:54 PM

Share

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ.

ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Published On - 12:01 pm, Wed, 22 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್