AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು […]

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:54 PM

Share

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ.

ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Published On - 12:01 pm, Wed, 22 July 20

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ