AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ. ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ […]

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!
ಆಯೇಷಾ ಬಾನು
| Edited By: |

Updated on: Aug 18, 2020 | 10:16 AM

Share

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ.

ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ ನಮಗೂ ಸೋಂಕು ಬರಬಹುದು ಎಂದು ದೇಹವನ್ನು ಆಸ್ಪತ್ರೆಗಳಲ್ಲೇ ಬಿಡುತ್ತಿದ್ದಾರೆ. ಸಂಬಂಧಿಕರಿದ್ದರೂ ಸುಮಾರು 20 ಶವಗಳು ಅನಾಥವಾಗಿವೆ. ತುಮಕೂರಿನ ಜನ ಮಾನವೀಯತೆ ಮರೆತರಾ ಎಂಬಂತಾಗಿದೆ.

ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಸರಕಾರದ ನಿಯಮದಂತೆ ಮೃತ ದೇಹ ಹಸ್ತಾಂತರ ಮಾಡಲು ಮುಂದಾದರೂ, ದೇಹ ಕೊಡ್ತೀವಿ ಅಂದ್ರೂ ಸಂಬಂಧಿಕರು ಒಲ್ಲೆ ಅಂತಿದ್ದಾರೆ. ಆರಂಭದಲ್ಲಿ ಮೃತ ದೇಹ ಹಸ್ತಾಂತರಿಸಲು ಸರಕಾರ ಹಿಂದೇಟು ಹಾಕಿತ್ತು. ಆಸ್ಪತ್ರೆ ಸಿಬ್ಬಂದಿಯೇ ಶವದ ಅಂತ್ಯಕ್ರಿಯೆ ಮಾಡುವಂತೆ ಹೇಳಿತ್ತು. ಆದರೆ ಈಗ ಸರಕಾರದ ನಿಯಮ ಬದಲಾಗಿದೆ. ಸರಕಾರದ ನಿಯಮ ಪಾಲಿಸಿದರೆ ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಎಂದು ಡಿಎಚ್ ಓ ನಾಗೇಂದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು