AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ. ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ […]

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 18, 2020 | 10:16 AM

Share

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ.

ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ ನಮಗೂ ಸೋಂಕು ಬರಬಹುದು ಎಂದು ದೇಹವನ್ನು ಆಸ್ಪತ್ರೆಗಳಲ್ಲೇ ಬಿಡುತ್ತಿದ್ದಾರೆ. ಸಂಬಂಧಿಕರಿದ್ದರೂ ಸುಮಾರು 20 ಶವಗಳು ಅನಾಥವಾಗಿವೆ. ತುಮಕೂರಿನ ಜನ ಮಾನವೀಯತೆ ಮರೆತರಾ ಎಂಬಂತಾಗಿದೆ.

ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಸರಕಾರದ ನಿಯಮದಂತೆ ಮೃತ ದೇಹ ಹಸ್ತಾಂತರ ಮಾಡಲು ಮುಂದಾದರೂ, ದೇಹ ಕೊಡ್ತೀವಿ ಅಂದ್ರೂ ಸಂಬಂಧಿಕರು ಒಲ್ಲೆ ಅಂತಿದ್ದಾರೆ. ಆರಂಭದಲ್ಲಿ ಮೃತ ದೇಹ ಹಸ್ತಾಂತರಿಸಲು ಸರಕಾರ ಹಿಂದೇಟು ಹಾಕಿತ್ತು. ಆಸ್ಪತ್ರೆ ಸಿಬ್ಬಂದಿಯೇ ಶವದ ಅಂತ್ಯಕ್ರಿಯೆ ಮಾಡುವಂತೆ ಹೇಳಿತ್ತು. ಆದರೆ ಈಗ ಸರಕಾರದ ನಿಯಮ ಬದಲಾಗಿದೆ. ಸರಕಾರದ ನಿಯಮ ಪಾಲಿಸಿದರೆ ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಎಂದು ಡಿಎಚ್ ಓ ನಾಗೇಂದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ