AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ. ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ […]

ಕಲ್ಪತರು ನಾಡು ತುಮಕೂರಿನಲ್ಲಿ ಸಂಬಂಧಿಕರಿದ್ದರೂ ಕೊರೊನಾದಿಂದ 20 ಶವ ಅನಾಥ!
ಆಯೇಷಾ ಬಾನು
| Edited By: |

Updated on: Aug 18, 2020 | 10:16 AM

Share

ತುಮಕೂರು: ಕಳೆದ ನಾಲ್ಕೂವರೆ ತಿಂಗಳಿನಿಂದ ಕೊರೊನಾ ಜನರನ್ನು ಕಾಡುತ್ತಿದೆ. ಕೊರೊನಾದಿಂದ  ಎಲ್ಲವೂ ಬಹಳಷ್ಟು ಬದಲಾಗಿದೆ. ಸೋಂಕಿನ ಜೊತೆಗೆ ಜೀವನ ನಡೆಸುವ ಪಾಠವನ್ನು ಜನ ಕಲಿತಿದ್ದಾರೆ. ಆದರೆ ಇದರ ನಡುವೆ ಆರೋಗ್ಯ ಇಲಾಖೆ ಒಂದು ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಪಡೆಯಲು ಸಂಬಂಧಿಕರು ನಿರಾಕರಿಸುತ್ತಿದ್ದಾರಂತೆ.

ತುಮಕೂರಿನ ಜನ ಮಾನವೀಯತೆ ಮರೆತರಾ?  ಕಲ್ಪತರು ನಾಡು ತುಮಕೂರಿನಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತ ಮೃತರ ದೇಹ ಪಡೆಯಲು ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ದೇಹದ ಅಂತ್ಯಸಂಸ್ಕಾರ ಮಾಡುವುದರಿಂದ ನಮಗೂ ಸೋಂಕು ಬರಬಹುದು ಎಂದು ದೇಹವನ್ನು ಆಸ್ಪತ್ರೆಗಳಲ್ಲೇ ಬಿಡುತ್ತಿದ್ದಾರೆ. ಸಂಬಂಧಿಕರಿದ್ದರೂ ಸುಮಾರು 20 ಶವಗಳು ಅನಾಥವಾಗಿವೆ. ತುಮಕೂರಿನ ಜನ ಮಾನವೀಯತೆ ಮರೆತರಾ ಎಂಬಂತಾಗಿದೆ.

ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಸರಕಾರದ ನಿಯಮದಂತೆ ಮೃತ ದೇಹ ಹಸ್ತಾಂತರ ಮಾಡಲು ಮುಂದಾದರೂ, ದೇಹ ಕೊಡ್ತೀವಿ ಅಂದ್ರೂ ಸಂಬಂಧಿಕರು ಒಲ್ಲೆ ಅಂತಿದ್ದಾರೆ. ಆರಂಭದಲ್ಲಿ ಮೃತ ದೇಹ ಹಸ್ತಾಂತರಿಸಲು ಸರಕಾರ ಹಿಂದೇಟು ಹಾಕಿತ್ತು. ಆಸ್ಪತ್ರೆ ಸಿಬ್ಬಂದಿಯೇ ಶವದ ಅಂತ್ಯಕ್ರಿಯೆ ಮಾಡುವಂತೆ ಹೇಳಿತ್ತು. ಆದರೆ ಈಗ ಸರಕಾರದ ನಿಯಮ ಬದಲಾಗಿದೆ. ಸರಕಾರದ ನಿಯಮ ಪಾಲಿಸಿದರೆ ಸೋಂಕು ಬರೋಲ್ಲಾ. ಜನರಲ್ಲಿ ಜಾಗೃತಿ ಬೇಕಿದೆ ಎಂದು ಡಿಎಚ್ ಓ ನಾಗೇಂದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್