AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ. ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ. ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು […]

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ
ಪೃಥ್ವಿಶಂಕರ
|

Updated on:Nov 13, 2020 | 11:03 AM

Share

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ.

ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ.

ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದರೂ ಸಹ ಅರಣ್ಯ ಇಲಾಖೆ ರೈತರ ಮನವಿಗೆ ಸ್ಪಂದಿಸಿಲ್ಲ. ಹೀಗಾಗಿ ರೊಚಿಗೆದ್ದಿರುವ ಗ್ರಾಮಸ್ಥರು ಈ ಕೂಡಲೆ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳ ಬಳಿ ಆಗ್ರಹ ಮಾಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Published On - 11:01 am, Fri, 13 November 20

Follow Us
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?