AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ. ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ. ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು […]

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ
ಪೃಥ್ವಿಶಂಕರ
|

Updated on:Nov 13, 2020 | 11:03 AM

Share

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ.

ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ.

ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದರೂ ಸಹ ಅರಣ್ಯ ಇಲಾಖೆ ರೈತರ ಮನವಿಗೆ ಸ್ಪಂದಿಸಿಲ್ಲ. ಹೀಗಾಗಿ ರೊಚಿಗೆದ್ದಿರುವ ಗ್ರಾಮಸ್ಥರು ಈ ಕೂಡಲೆ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳ ಬಳಿ ಆಗ್ರಹ ಮಾಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Published On - 11:01 am, Fri, 13 November 20

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!