AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ. ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ. ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು […]

ನಿಲ್ಲದ ಕಾಡಾನೆ ಉಪಟಳ: 40 ಆನೆಗಳಿಂದ ನೂರಾರು ಎಕರೆ ಭತ್ತದ ಬೆಳೆ ನಾಶ
ಪೃಥ್ವಿಶಂಕರ
|

Updated on:Nov 13, 2020 | 11:03 AM

Share

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವರ್ಷದಿಂದ ವರ್ಷಕ್ಕೆ ಏರುತ್ತಲೆ ಇದೆ. ಹೀಗಾಗಿ ಹಾಸನದ ಮಲೆನಾಡು ಭಾಗದಲ್ಲಿ ‌ಕಾಡಾನೆ ಹಾವಳಿಗೆ ಜನ ಹೈರಾಣಾಗಿ ಹೋಗಿದ್ದಾರೆ.

ಆಲೂರು ತಾಲ್ಲೂಕಿನ ಕಾಣಿಗೆರೆ ಭಾಗದಲ್ಲಿ ರಾತ್ರೋ ರಾತ್ರಿ ದಾಳಿ ಮಾಡಿದ 40 ಕ್ಕೂ ಅಧಿಕ ಆನೆಗಳ ಹಿಂಡು ಕೊಯ್ಲಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆಯನ್ನ ನಾಶ ಮಾಡಿವೆ. ಹೀಗಾಗಿ ಕಟಾವಿಗೆ ಬಂದಿದ್ದ ನೂರಾರು ಎಕರೆ ಬೆಳೆ ಕಳೆದುಕೊಂಡು ಅನ್ನದಾತ ಕಂಗಾಲಾಗಿದ್ದಾನೆ.

ಸಾಕಷ್ಟು ಬಾರಿ ಕಾಡಾನೆಗಳನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದರೂ ಸಹ ಅರಣ್ಯ ಇಲಾಖೆ ರೈತರ ಮನವಿಗೆ ಸ್ಪಂದಿಸಿಲ್ಲ. ಹೀಗಾಗಿ ರೊಚಿಗೆದ್ದಿರುವ ಗ್ರಾಮಸ್ಥರು ಈ ಕೂಡಲೆ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳ ಬಳಿ ಆಗ್ರಹ ಮಾಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Published On - 11:01 am, Fri, 13 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ