AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್
ಲಾಕ್​ಡೌನ್​ ಇನ್ನೂ ಜಾರಿಯಲ್ಲಿದೆ, ಕೊರೊನಾ ಹಾವಳಿ ಮುಗಿದಿಲ್ಲ: ಬೆಂಗಳೂರಿಗೆ ವಾಪಸಾಗುವವರಿಗೆ BBMP ಎಚ್ಚರಿಕೆಯ ಗಂಟೆ
ಪೃಥ್ವಿಶಂಕರ
|

Updated on:Apr 01, 2021 | 12:39 PM

Share

ಬೆಂಗಳೂರು: ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಕೆಲವು ಶಾಲೆಗಳನ್ನು ಬಂದ್ ಮಾಡಲಾಗಿದೆ. 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ. ಬೆಂಗಳೂರಿನಲ್ಲಿ 10 ಕ್ಕೂ ಅಧಿಕ ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಒಬ್ಬ ವಿದ್ಯಾರ್ಥಿಯಿಂದ ಹಲವರಿಗೆ ಸೋಂಕು ಸ್ಪ್ರೇಡ್ ಆಗ್ತಿದ್ದು. ಸೋಂಕು ಪತ್ತೆಯಾದ ಶಾಲೆಗಳನ್ನ ಬಿಬಿಎಂಪಿ ತಾತ್ಕಾಲಿಕವಾಗಿ ಬಂದ್ ಮಾಡ್ತಿದೆ. ಇನ್ನೂ ಭಾಗಶಃ ಮಕ್ಕಳ ಕೋವಿಡ್ ರಿಪೋರ್ಟ್ ಬಾರದ ಕಾರಣ ಪೋಷಕರಲ್ಲಿ ಆತಂಕ ಮನೆಮಾಡಿದೆ. ಟೆಸ್ಟ್ ಮಾಡ್ಸಿ ಸಾಕಷ್ಟು ದಿನಗಳು ಕಳೆದರು ಟೆಸ್ಟ್ ರಿಪೋರ್ಟ್ ಬಂದಿಲ್ಲದೆ ಇರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು

Published On - 9:22 am, Thu, 1 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ