Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್
ಲಾಕ್​ಡೌನ್​ ಇನ್ನೂ ಜಾರಿಯಲ್ಲಿದೆ, ಕೊರೊನಾ ಹಾವಳಿ ಮುಗಿದಿಲ್ಲ: ಬೆಂಗಳೂರಿಗೆ ವಾಪಸಾಗುವವರಿಗೆ BBMP ಎಚ್ಚರಿಕೆಯ ಗಂಟೆ
Follow us
ಪೃಥ್ವಿಶಂಕರ
|

Updated on:Apr 01, 2021 | 12:39 PM

ಬೆಂಗಳೂರು: ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಕೆಲವು ಶಾಲೆಗಳನ್ನು ಬಂದ್ ಮಾಡಲಾಗಿದೆ. 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ. ಬೆಂಗಳೂರಿನಲ್ಲಿ 10 ಕ್ಕೂ ಅಧಿಕ ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಒಬ್ಬ ವಿದ್ಯಾರ್ಥಿಯಿಂದ ಹಲವರಿಗೆ ಸೋಂಕು ಸ್ಪ್ರೇಡ್ ಆಗ್ತಿದ್ದು. ಸೋಂಕು ಪತ್ತೆಯಾದ ಶಾಲೆಗಳನ್ನ ಬಿಬಿಎಂಪಿ ತಾತ್ಕಾಲಿಕವಾಗಿ ಬಂದ್ ಮಾಡ್ತಿದೆ. ಇನ್ನೂ ಭಾಗಶಃ ಮಕ್ಕಳ ಕೋವಿಡ್ ರಿಪೋರ್ಟ್ ಬಾರದ ಕಾರಣ ಪೋಷಕರಲ್ಲಿ ಆತಂಕ ಮನೆಮಾಡಿದೆ. ಟೆಸ್ಟ್ ಮಾಡ್ಸಿ ಸಾಕಷ್ಟು ದಿನಗಳು ಕಳೆದರು ಟೆಸ್ಟ್ ರಿಪೋರ್ಟ್ ಬಂದಿಲ್ಲದೆ ಇರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು

Published On - 9:22 am, Thu, 1 April 21

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ