AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ.

ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ: 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್
ಲಾಕ್​ಡೌನ್​ ಇನ್ನೂ ಜಾರಿಯಲ್ಲಿದೆ, ಕೊರೊನಾ ಹಾವಳಿ ಮುಗಿದಿಲ್ಲ: ಬೆಂಗಳೂರಿಗೆ ವಾಪಸಾಗುವವರಿಗೆ BBMP ಎಚ್ಚರಿಕೆಯ ಗಂಟೆ
ಪೃಥ್ವಿಶಂಕರ
|

Updated on:Apr 01, 2021 | 12:39 PM

Share

ಬೆಂಗಳೂರು: ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಕೆಲವು ಶಾಲೆಗಳನ್ನು ಬಂದ್ ಮಾಡಲಾಗಿದೆ. 10ಕ್ಕೂ ಹೆಚ್ಚು BBMP ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ.

ಬಿಬಿಎಂಪಿ ಶಾಲೆಗಳ 90 ಕ್ಕೂ ಅಧಿಕ ಮಕ್ಕಳಿಗೆ ಸೋಂಕು ಧೃಡಪಟ್ಟಿದೆ. ಹೀಗಾಗಿ ಸೋಂಕು ಧೃಡಪಟ್ಟ ಕಾರಣ ತಾತ್ಕಾಲಿಕವಾಗಿ ಶಾಲೆಗಳು ಕ್ಲೋಸ್ ಮಾಡಲಾಗಿದೆ. ಬೆಂಗಳೂರಿನಲ್ಲಿ 10 ಕ್ಕೂ ಅಧಿಕ ಬಿಬಿಎಂಪಿ ಶಾಲೆಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಒಬ್ಬ ವಿದ್ಯಾರ್ಥಿಯಿಂದ ಹಲವರಿಗೆ ಸೋಂಕು ಸ್ಪ್ರೇಡ್ ಆಗ್ತಿದ್ದು. ಸೋಂಕು ಪತ್ತೆಯಾದ ಶಾಲೆಗಳನ್ನ ಬಿಬಿಎಂಪಿ ತಾತ್ಕಾಲಿಕವಾಗಿ ಬಂದ್ ಮಾಡ್ತಿದೆ. ಇನ್ನೂ ಭಾಗಶಃ ಮಕ್ಕಳ ಕೋವಿಡ್ ರಿಪೋರ್ಟ್ ಬಾರದ ಕಾರಣ ಪೋಷಕರಲ್ಲಿ ಆತಂಕ ಮನೆಮಾಡಿದೆ. ಟೆಸ್ಟ್ ಮಾಡ್ಸಿ ಸಾಕಷ್ಟು ದಿನಗಳು ಕಳೆದರು ಟೆಸ್ಟ್ ರಿಪೋರ್ಟ್ ಬಂದಿಲ್ಲದೆ ಇರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು

Published On - 9:22 am, Thu, 1 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ