AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ನದಿ ಮಧ್ಯೆ ಸಿಲುಕಿದ 40ಕ್ಕೂ ಹೆಚ್ಚು ಕೋತಿಗಳು

ಬಳ್ಳಾರಿ:ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿಯ ಮದ್ಧದಲ್ಲಿರುವ ಬಂಡೆಯ ಮೇಲೆ ನಲವತ್ತಕ್ಕೂ ಹೆಚ್ಚು ಕೋತಿಗಳು ಸಿಲುಕಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಗೀರ್​ದಾರ್ ಬಂಡಿ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಿಂದಾಗಿ, ತುಂಗಭದ್ರಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಸುತ್ತಲೂ ನೀರು ಇರುವ ಕಾರಣದಿಂದಾಗಿ 40ಕ್ಕೂ ಹೆಚ್ಚು ಕೋತಿಗಳು ನದಿಯ ಮಧ್ಯದಲ್ಲಿರುವ ಬಂಡೆಯ ಮೇಲೆ ಕುಳಿತು […]

ತುಂಗಭದ್ರಾ ನದಿ ಮಧ್ಯೆ ಸಿಲುಕಿದ 40ಕ್ಕೂ ಹೆಚ್ಚು ಕೋತಿಗಳು
ಸಾಧು ಶ್ರೀನಾಥ್​
|

Updated on:Aug 17, 2020 | 5:43 PM

Share

ಬಳ್ಳಾರಿ:ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿಯ ಮದ್ಧದಲ್ಲಿರುವ ಬಂಡೆಯ ಮೇಲೆ ನಲವತ್ತಕ್ಕೂ ಹೆಚ್ಚು ಕೋತಿಗಳು ಸಿಲುಕಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಗೀರ್​ದಾರ್ ಬಂಡಿ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಿಂದಾಗಿ, ತುಂಗಭದ್ರಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ.

ಇದರಿಂದಾಗಿ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಸುತ್ತಲೂ ನೀರು ಇರುವ ಕಾರಣದಿಂದಾಗಿ 40ಕ್ಕೂ ಹೆಚ್ಚು ಕೋತಿಗಳು ನದಿಯ ಮಧ್ಯದಲ್ಲಿರುವ ಬಂಡೆಯ ಮೇಲೆ ಕುಳಿತು ಪ್ರಾಣ ಉಳಿಸಿಕೊಳ್ಳುವುದಕ್ಕಾಗಿ ಪರದಾಡುತ್ತಿವೆ.

Published On - 5:29 pm, Mon, 17 August 20

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ