AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?
ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ
ಆಯೇಷಾ ಬಾನು
| Edited By: |

Updated on: Jan 30, 2021 | 10:07 AM

Share

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಹುಂಡಿಯಲ್ಲಿ 1 ಕೋಟಿ 1 ಲಕ್ಷ 71 ಸಾವಿರದ 910 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ.

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ಮುಂದುವರಿದ ನಿಷೇಧಿತ ನೋಟುಗಳ ಕಾರುಬಾರು 7,500 ರೂ ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು ಅದರಲ್ಲಿ 1,000 ರೂ ಮೌಲ್ಯದ 2 ನೋಟುಗಳು ಹಾಗೂ 500 ರೂ ಮೌಲ್ಯದ 11 ನಿಷೇಧಿತ ನೋಟುಗಳು ಪತ್ತೆಯಾಗಿವೆ. ಜೊತೆಗೆ 2 ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ದೇವಾಲಯದ 20 ಕ್ಕೂ ಹೆಚ್ಚು ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಮುಗಿದಿದ್ದು ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯದಲ್ಲಿ ಭಾಗಿಯಾಗಿದ್ದರು. ಕೊರೊನಾ ಅಟ್ಟಹಾಸ ಕಡಿಮೆಯಾಗಿದ್ದು ಈಗ ಭಕ್ತರ ಸಂಖ್ಯೆ ಹೆಚ್ಚಾಗಿದೆ.

ಚಾಮುಂಡೇಶ್ವರಿ ದೇಗುಲದ ಹುಂಡಿಯಲ್ಲಿ ಬ್ಯಾನ್ಡ್​​ ನೋಟುಗಳು ಪತ್ತೆ..

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ