AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?
ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ
ಆಯೇಷಾ ಬಾನು
| Edited By: |

Updated on: Jan 30, 2021 | 10:07 AM

Share

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಹುಂಡಿಯಲ್ಲಿ 1 ಕೋಟಿ 1 ಲಕ್ಷ 71 ಸಾವಿರದ 910 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ.

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ಮುಂದುವರಿದ ನಿಷೇಧಿತ ನೋಟುಗಳ ಕಾರುಬಾರು 7,500 ರೂ ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು ಅದರಲ್ಲಿ 1,000 ರೂ ಮೌಲ್ಯದ 2 ನೋಟುಗಳು ಹಾಗೂ 500 ರೂ ಮೌಲ್ಯದ 11 ನಿಷೇಧಿತ ನೋಟುಗಳು ಪತ್ತೆಯಾಗಿವೆ. ಜೊತೆಗೆ 2 ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ದೇವಾಲಯದ 20 ಕ್ಕೂ ಹೆಚ್ಚು ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಮುಗಿದಿದ್ದು ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯದಲ್ಲಿ ಭಾಗಿಯಾಗಿದ್ದರು. ಕೊರೊನಾ ಅಟ್ಟಹಾಸ ಕಡಿಮೆಯಾಗಿದ್ದು ಈಗ ಭಕ್ತರ ಸಂಖ್ಯೆ ಹೆಚ್ಚಾಗಿದೆ.

ಚಾಮುಂಡೇಶ್ವರಿ ದೇಗುಲದ ಹುಂಡಿಯಲ್ಲಿ ಬ್ಯಾನ್ಡ್​​ ನೋಟುಗಳು ಪತ್ತೆ..

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ