AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ದಕ್ಷಿಣ ಕಾಶಿ ನಂಜನಗೂಡು ದೇಗುಲದ ಕಾಣಿಕೆ ಎಣಿಕೆ ಕಾರ್ಯ ಮುಕ್ತಾಯ.. 1 ತಿಂಗಳಿನಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?
ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 30, 2021 | 10:07 AM

Share

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಹುಂಡಿಯಲ್ಲಿ 1 ಕೋಟಿ 1 ಲಕ್ಷ 71 ಸಾವಿರದ 910 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ.

ಕೇವಲ ಒಂದು ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಹಣ ನಂಜುಂಡೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದು 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂನಷ್ಟು ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಪತ್ತೆಯಾಗಿವೆ.

ಮುಂದುವರಿದ ನಿಷೇಧಿತ ನೋಟುಗಳ ಕಾರುಬಾರು 7,500 ರೂ ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು ಅದರಲ್ಲಿ 1,000 ರೂ ಮೌಲ್ಯದ 2 ನೋಟುಗಳು ಹಾಗೂ 500 ರೂ ಮೌಲ್ಯದ 11 ನಿಷೇಧಿತ ನೋಟುಗಳು ಪತ್ತೆಯಾಗಿವೆ. ಜೊತೆಗೆ 2 ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ದೇವಾಲಯದ 20 ಕ್ಕೂ ಹೆಚ್ಚು ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯ ಮುಗಿದಿದ್ದು ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯದಲ್ಲಿ ಭಾಗಿಯಾಗಿದ್ದರು. ಕೊರೊನಾ ಅಟ್ಟಹಾಸ ಕಡಿಮೆಯಾಗಿದ್ದು ಈಗ ಭಕ್ತರ ಸಂಖ್ಯೆ ಹೆಚ್ಚಾಗಿದೆ.

ಚಾಮುಂಡೇಶ್ವರಿ ದೇಗುಲದ ಹುಂಡಿಯಲ್ಲಿ ಬ್ಯಾನ್ಡ್​​ ನೋಟುಗಳು ಪತ್ತೆ..

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?