AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕೆಯಲ್ಲಿ ಬೆನ್ನಟ್ಟಿದ ಟೆಂಪೋನಲ್ಲಿ ಸಿಕ್ತು 2 ಸಾವಿರ ಕೆ.ಜಿ.ಗೂ ಅಧಿಕ ಗೋಮಾಂಸ

ಮಂಗಳೂರು: ಮೀನು ಸಾಗಾಟ ಮಾಡುವ ಟೆಂಪೊದಲ್ಲಿ ಭಾರೀ ಪ್ರಮಾಣದ ಗೋಮಾಂಸ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಡೆದಿದೆ. ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ. ಸಂದೇಹ ಬಂದ ಹಿನ್ನೆಲೆಯಲ್ಲಿ ಬಜರಂಗದಳದ ಕಾರ್ಯಕರ್ತರು ಅಡ್ಯಾರ್ ಕಣ್ಣೂರಿನಿಂದ ಟೆಂಪೋ ಬೆನ್ನಟ್ಟಿ ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಿದ್ರು. ಈ ವೇಳೆ ಮಾಹಿತಿ ಆಧರಿಸಿ ಪೊಲೀಸರು ಟೆಂಪೋ ಅಡ್ಡಕಟ್ಟಿ ಟೆಂಪೋದಲ್ಲಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಹಾಗೂ ಎರಡು ಸಾವಿರ […]

ಶಂಕೆಯಲ್ಲಿ ಬೆನ್ನಟ್ಟಿದ ಟೆಂಪೋನಲ್ಲಿ ಸಿಕ್ತು 2 ಸಾವಿರ ಕೆ.ಜಿ.ಗೂ ಅಧಿಕ ಗೋಮಾಂಸ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 11:40 AM

Share

ಮಂಗಳೂರು: ಮೀನು ಸಾಗಾಟ ಮಾಡುವ ಟೆಂಪೊದಲ್ಲಿ ಭಾರೀ ಪ್ರಮಾಣದ ಗೋಮಾಂಸ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲು ಬಳಿ ನಡೆದಿದೆ. ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ.

ಸಂದೇಹ ಬಂದ ಹಿನ್ನೆಲೆಯಲ್ಲಿ ಬಜರಂಗದಳದ ಕಾರ್ಯಕರ್ತರು ಅಡ್ಯಾರ್ ಕಣ್ಣೂರಿನಿಂದ ಟೆಂಪೋ ಬೆನ್ನಟ್ಟಿ ಈ ಬಗ್ಗೆ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಿದ್ರು. ಈ ವೇಳೆ ಮಾಹಿತಿ ಆಧರಿಸಿ ಪೊಲೀಸರು ಟೆಂಪೋ ಅಡ್ಡಕಟ್ಟಿ ಟೆಂಪೋದಲ್ಲಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಹಾಗೂ ಎರಡು ಸಾವಿರ ಕೆ.ಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಮಾಂಸ ತರುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ