AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ. ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಕೊರೋನಾ […]

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!
ಸಾಧು ಶ್ರೀನಾಥ್​
| Edited By: |

Updated on: May 27, 2020 | 3:40 PM

Share

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ.

ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ.

ಕೊರೋನಾ ಪರೀಕ್ಷೆ ಮಾಡಬೇಕಾದ ಶವಗಳನ್ನು ಕನಿಷ್ಠ ಒಂದರಿಂದ ಎರಡು ದಿನ ಕಾಯ್ದಿರಿಸಿ ಇಡಬೇಕು. ಅವುಗಳನ್ನ ಸೂಕ್ತ ಭದ್ರತೆಯಲ್ಲಿಡೋದು ನಿಯಮ. ವಿಮ್ಸ್​ನಲ್ಲಿ ಎಂಟು ಶವಗಳನ್ನ ಇಡೋ ರೆಪ್ರಿಜರೇಟರ್​ಗಳೂ ಕೆಟ್ಟಿವೆ. ಈಗಾಗಲೇ ಒಂದು ಕೆಟ್ಟಿದ್ದು, ಇದೀಗ ಮತ್ತೊಂದು ಕೂಡ ಕೆಟ್ಟಿದೆ. ಹಾಗಾಗಿ ಶವಗಳನ್ನು ಹೊರಗೆ ಇಡುವ ಪರಿಸ್ಥಿತಿ ಬಂದಿದೆ. ಸದ್ಯ ಶವಗಳನ್ನು ಹೊರಗೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್