AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ. ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಕೊರೋನಾ […]

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!
ಸಾಧು ಶ್ರೀನಾಥ್​
| Edited By: |

Updated on: May 27, 2020 | 3:40 PM

Share

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ.

ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ.

ಕೊರೋನಾ ಪರೀಕ್ಷೆ ಮಾಡಬೇಕಾದ ಶವಗಳನ್ನು ಕನಿಷ್ಠ ಒಂದರಿಂದ ಎರಡು ದಿನ ಕಾಯ್ದಿರಿಸಿ ಇಡಬೇಕು. ಅವುಗಳನ್ನ ಸೂಕ್ತ ಭದ್ರತೆಯಲ್ಲಿಡೋದು ನಿಯಮ. ವಿಮ್ಸ್​ನಲ್ಲಿ ಎಂಟು ಶವಗಳನ್ನ ಇಡೋ ರೆಪ್ರಿಜರೇಟರ್​ಗಳೂ ಕೆಟ್ಟಿವೆ. ಈಗಾಗಲೇ ಒಂದು ಕೆಟ್ಟಿದ್ದು, ಇದೀಗ ಮತ್ತೊಂದು ಕೂಡ ಕೆಟ್ಟಿದೆ. ಹಾಗಾಗಿ ಶವಗಳನ್ನು ಹೊರಗೆ ಇಡುವ ಪರಿಸ್ಥಿತಿ ಬಂದಿದೆ. ಸದ್ಯ ಶವಗಳನ್ನು ಹೊರಗೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು