AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ. ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಕೊರೋನಾ […]

ಕೊರೊನಾ ಸಂಕಷ್ಟದಲ್ಲೂ ವಿಮ್ಸ್​ ಆಸ್ಪತ್ರೆಯ ಮಹಾ ಯಡವಟ್ಟು!
ಸಾಧು ಶ್ರೀನಾಥ್​
| Edited By: |

Updated on: May 27, 2020 | 3:40 PM

Share

ಬಳ್ಳಾರಿ: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಂದರ್ಭದಲ್ಲೂ ವಿಮ್ಸ್ ಆಸ್ಪತ್ರೆ ಮಹಾ ಯಡವಟ್ಟು ಮಾಡಿಕೊಂಡಿದೆ. ಶವಾಗಾರದ ಕೋಲ್ಡ್ ಸ್ಟೋರೇಜ್ ಕೆಟ್ಟಿರುವ ಪರಿಣಾಮ ದೊಡ್ಡ ಅವಾಂತರವಾಗಿದೆ. ವಿಮ್ಸ್ ಶವಗಾರದಲ್ಲಿ ಶವಗಳನ್ನು ಹೊರಗೆ ಇಡೋ ದುಸ್ತಿತಿಗೆ ಬಂದಿದೆ. ಇದು ವಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದ್ದಾರೆ.

ಕೋಲ್ಡ್ ಸ್ಟೋರೇಜ್ ಬಾಕ್ಸ್ ರಿಪೇರಿಗೆ ಕೊಡಲಾಗಿದೆ. ಹಾಗಾಗಿ ಶವಗಳನ್ನು ಕೆಡುವ ಹಾಗೆ ಇಡಬೇಕಂದ್ರೆ ಖಾಸಗಿಯವರಿಗೆ ಹಣ ಕೊಟ್ಟು ಕೋಲ್ಡ್ ಸ್ಟೋರೇಜ್ ಬಾಕ್ಸ್​ ತರಲೇ ಬೇಕೆಂದು ವಿಮ್ಸ್ ವೈದ್ಯರು ಹೇಳುತ್ತಿದ್ದಾರೆ.

ಕೊರೋನಾ ಪರೀಕ್ಷೆ ಮಾಡಬೇಕಾದ ಶವಗಳನ್ನು ಕನಿಷ್ಠ ಒಂದರಿಂದ ಎರಡು ದಿನ ಕಾಯ್ದಿರಿಸಿ ಇಡಬೇಕು. ಅವುಗಳನ್ನ ಸೂಕ್ತ ಭದ್ರತೆಯಲ್ಲಿಡೋದು ನಿಯಮ. ವಿಮ್ಸ್​ನಲ್ಲಿ ಎಂಟು ಶವಗಳನ್ನ ಇಡೋ ರೆಪ್ರಿಜರೇಟರ್​ಗಳೂ ಕೆಟ್ಟಿವೆ. ಈಗಾಗಲೇ ಒಂದು ಕೆಟ್ಟಿದ್ದು, ಇದೀಗ ಮತ್ತೊಂದು ಕೂಡ ಕೆಟ್ಟಿದೆ. ಹಾಗಾಗಿ ಶವಗಳನ್ನು ಹೊರಗೆ ಇಡುವ ಪರಿಸ್ಥಿತಿ ಬಂದಿದೆ. ಸದ್ಯ ಶವಗಳನ್ನು ಹೊರಗೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ