AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ನವಜಾತ ಶಿಶು ಎಸೆದು ಹೋದ ನಿರ್ದಯಿ ತಾಯಿ! ಯಾವೂರಲ್ಲಿ?

ರಾಯಚೂರು: ನಿರ್ದಯಿ ತಾಯಿಯೊಬ್ಬಳು ತನ್ನ ನವಜಾತ ಶಿಶುವನ್ನು ಜಮೀನಿನಲ್ಲಿ ಎಸೆದುಹೋಗಿರುವಂತಹ ಹೇಯ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗ್ರಾಮವೊಂದರ ಬಳಿ ನಡೆದಿದೆ. ಆ ನಿಷ್ಕರುಣಿ ತಾಯಿ ಬೆಂಡೋಣಿ ಬಳಿ ತನ್ನ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾಳೆ. ಶಿಶುವಿನ ಅಳು ಗಮನಿಸಿದ ಗ್ರಾಮಸ್ಥರಿಂದ ಶಿಶುವಿನ ರಕ್ಷಣೆಯಾಗಿದೆ. ಶಿಶು ಅಭಿವೃದ್ದಿ ಯೊಜನಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಮಧ್ಯೆ, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಶಿಶುವನ್ನು ದಾಖಲಿಸಿ, ಆರೈಕೆ ಮಾಡಲಾಗುತ್ತಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಜಮೀನಿನಲ್ಲಿ ನವಜಾತ ಶಿಶು ಎಸೆದು ಹೋದ ನಿರ್ದಯಿ ತಾಯಿ! ಯಾವೂರಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 01, 2020 | 10:04 AM

Share

ರಾಯಚೂರು: ನಿರ್ದಯಿ ತಾಯಿಯೊಬ್ಬಳು ತನ್ನ ನವಜಾತ ಶಿಶುವನ್ನು ಜಮೀನಿನಲ್ಲಿ ಎಸೆದುಹೋಗಿರುವಂತಹ ಹೇಯ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗ್ರಾಮವೊಂದರ ಬಳಿ ನಡೆದಿದೆ.

ಆ ನಿಷ್ಕರುಣಿ ತಾಯಿ ಬೆಂಡೋಣಿ ಬಳಿ ತನ್ನ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾಳೆ. ಶಿಶುವಿನ ಅಳು ಗಮನಿಸಿದ ಗ್ರಾಮಸ್ಥರಿಂದ ಶಿಶುವಿನ ರಕ್ಷಣೆಯಾಗಿದೆ. ಶಿಶು ಅಭಿವೃದ್ದಿ ಯೊಜನಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಮಧ್ಯೆ, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಶಿಶುವನ್ನು ದಾಖಲಿಸಿ, ಆರೈಕೆ ಮಾಡಲಾಗುತ್ತಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ