ಸ್ಕೂಟಿ, ಲಾರಿ ಮುಖಾಮುಖಿ: ಲಾರಿ ಚಕ್ರಕ್ಕೆ ಸಿಲುಕಿ ತಾಯಿ-ಮಗಳು ಸ್ಥಳದಲ್ಲೇ ಸಾವು

ರಾಯಚೂರು: ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಯಚೂರಿನ ಎಲಬಿಎಸ್ ನಗರದ ರಸ್ತೆಯಲ್ಲಿ ನಡೆದಿದೆ. ವನಿತ(3), ಈಶ್ವರಮ್ಮ (35) ಮೃತಪಟ್ಟವರು. ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಲಾರಿಯ ಚಕ್ರದಲ್ಲಿ ಸಿಲುಕಿ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ, ಮಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟಿ, ಲಾರಿ ಮುಖಾಮುಖಿ: ಲಾರಿ ಚಕ್ರಕ್ಕೆ ಸಿಲುಕಿ ತಾಯಿ-ಮಗಳು ಸ್ಥಳದಲ್ಲೇ ಸಾವು
ಆಯೇಷಾ ಬಾನು Edited By:

Updated on: Jul 25, 2020 | 12:12 PM

ರಾಯಚೂರು: ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಯಚೂರಿನ ಎಲಬಿಎಸ್ ನಗರದ ರಸ್ತೆಯಲ್ಲಿ ನಡೆದಿದೆ. ವನಿತ(3), ಈಶ್ವರಮ್ಮ (35) ಮೃತಪಟ್ಟವರು.

ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಲಾರಿಯ ಚಕ್ರದಲ್ಲಿ ಸಿಲುಕಿ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ, ಮಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:46 pm, Thu, 23 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us