AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ. ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು […]

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?
KUSHAL V
| Edited By: |

Updated on: Oct 16, 2020 | 2:23 PM

Share

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ.

ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ.

ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು ನನ್ನ ತಾಯಿ ನದಿ ಪಾಲಾಗ್ತೀವಿ ಎಂದು ಮನನೊಂದು ಶಿವಮಲ್ಲಪ್ಪ ತನ್ನ ತಾಯಿಯೊಂದಿಗೆ ಮರದ ಮೇಲೆ ಕುಳಿತುಬಿಟ್ಟ. ರಾತ್ರಿಯಿಡಿ ಮರವೇರಿ ಕುಳಿತಿದ್ದ ತಾಯಿ ಮಗ ಜೋಡಿಯನ್ನು ಕೊನೆಗೂ ಮನವೊಲಿಸಿ ಇಂದು ಸ್ಥಳಿಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್