AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ. ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು […]

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?
KUSHAL V
| Edited By: |

Updated on: Oct 16, 2020 | 2:23 PM

Share

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ.

ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ.

ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು ನನ್ನ ತಾಯಿ ನದಿ ಪಾಲಾಗ್ತೀವಿ ಎಂದು ಮನನೊಂದು ಶಿವಮಲ್ಲಪ್ಪ ತನ್ನ ತಾಯಿಯೊಂದಿಗೆ ಮರದ ಮೇಲೆ ಕುಳಿತುಬಿಟ್ಟ. ರಾತ್ರಿಯಿಡಿ ಮರವೇರಿ ಕುಳಿತಿದ್ದ ತಾಯಿ ಮಗ ಜೋಡಿಯನ್ನು ಕೊನೆಗೂ ಮನವೊಲಿಸಿ ಇಂದು ಸ್ಥಳಿಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು