AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ. ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು […]

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?
KUSHAL V
| Updated By: ಸಾಧು ಶ್ರೀನಾಥ್​|

Updated on: Oct 16, 2020 | 2:23 PM

Share

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ.

ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ.

ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ ಮಾಡೋಕೆ ಯಾರೂ ಬರಲಿಲ್ಲ. ನಾನು ನನ್ನ ತಾಯಿ ನದಿ ಪಾಲಾಗ್ತೀವಿ ಎಂದು ಮನನೊಂದು ಶಿವಮಲ್ಲಪ್ಪ ತನ್ನ ತಾಯಿಯೊಂದಿಗೆ ಮರದ ಮೇಲೆ ಕುಳಿತುಬಿಟ್ಟ. ರಾತ್ರಿಯಿಡಿ ಮರವೇರಿ ಕುಳಿತಿದ್ದ ತಾಯಿ ಮಗ ಜೋಡಿಯನ್ನು ಕೊನೆಗೂ ಮನವೊಲಿಸಿ ಇಂದು ಸ್ಥಳಿಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!