AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುತ್ತಿದ್ದ ವಿಶೇಷಚೇತನ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ, ಇಬ್ಬರೂ ಸ್ಥಳದಲ್ಲೇ ಸಾವು

ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಮತ್ತು ಮಗವಿಗೆ ಕ್ರೇನ್ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ.

ಭಿಕ್ಷೆ ಬೇಡುತ್ತಿದ್ದ ವಿಶೇಷಚೇತನ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ, ಇಬ್ಬರೂ ಸ್ಥಳದಲ್ಲೇ ಸಾವು
ಕ್ರೇನ್​ ಡಿಕ್ಕಿಯಾಗಿ ವಿಕಲಚೇತನ ತಾಯಿ, ಮಗು ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 09, 2020 | 12:06 PM

Share

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಮತ್ತು ಮಗವಿಗೆ ಕ್ರೇನ್ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದೃಶ್ಯ ನೋಡಲು ಭೀಭತ್ಸವಾಗಿದ್ದು 40 ವರ್ಷದ ಮಹಿಳೆ ಮತ್ತು 10 ವರ್ಷದ ಮಗನ ತಲೆ ಹೊಡೆದು ಹೋಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಇಂತಹದೊಂದು ಭಯಾನಕ ಘಟನೆಗೆ ಸಾಕ್ಷಿಯಾಗಿದೆ. ಚನ್ನಗಿರಿಯಿಂದ ನಲ್ಲೂರಿಗೆ ಬರುತ್ತಿದ್ದ ಕ್ರೇನ್, ವೀಲ್ ಚೇರ್​ನಲ್ಲಿ ರಸ್ತೆ ಬದಿ ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ, ಮಗನ ಮೇಲೆ ಏಕಾಏಕಿ ನುಗ್ಗಿದೆ. ಇಬ್ಬರೂ ಶೀವನ ಪಾದ ಸೇರಿದ್ದು ಮೃತರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BJP ಮುಖಂಡನ ಸ್ಕಾರ್ಪಿಯೋ ಗಾಡಿ ಬೈಕ್​ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್