AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
|

Updated on: Oct 11, 2020 | 11:23 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ